ಪ್ರತ್ಯೇಕ ನಾಡಧ್ವಜ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುನಿಸು?
ಇದಕ್ಕೆ ಉತ್ತರಿಸಿರುವ ಸಿಎಂ ನಾವು ಸಂವಿಧಾನದಲ್ಲಿ ಇಂತಹದ್ದಕ್ಕೆ ಅವಕಾಶವಿದೆಯಾ ಎಂದು ಸಮಿತಿ ರಚನೆ ಮಾಡಿದ್ದೇವಷ್ಟೇ. ಪ್ರತ್ಯೇಕ ನಾಡಧ್ವಜ ತರುತ್ತೇವೆ ಅಥವಾ ಇಲ್ಲ ಎಂಬುದರ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೆಸಿ ವೇಣುಗೋಪಾಲಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯ ಹಿನ್ನಲೆಯಲ್ಲಿ ಪ್ರತ್ಯೇಕ ನಾಡಧ್ವಜ ವಿಚಾರ ಕೆಲವು ದಿನಗಳ ಮಟ್ಟಿಗೆ ತಣ್ಣಗಾಗುವ ನಿರೀಕ್ಷೆಯಿದೆ.