ಆಪರೇಷನ್ ಕಮಲ ಭೀತಿಯಲ್ಲಿ ಸಂಕ್ರಾಂತಿ ಆಚರಣೆ ಮರೆತ ಕಾಂಗ್ರೆಸ್
ಈ ಹಿನ್ನಲೆಯಲ್ಲಿ ದೆಹಲಿಯಿಂದ ದಿಡೀರ್ ಆಗಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಆಪರೇಷನ್ ಕಮಲ ಭೀತಿಯಿಂದಾಗಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್-ಜೆಡಿಎಸ್ ಸಂಕ್ರಾಂತಿ ಹಬ್ಬದ ಆಚರಣೆಗೆ ಎಳ್ಳು ನೀರು ಬಿಟ್ಟು, ಸರ್ಕಾರ ಉಳಿಸುವತ್ತ ಗಮನ ಹರಿಸಿದೆ.