ಸಿಎಂ ಬದಲಾವಣೆಗೆ ವಿರೋಧ ಪಕ್ಷದವರಿಗಿಂತ ಕಾಂಗ್ರೆಸ್ನವರೇ ಉತ್ಸುಹಕರಾಗಿದ್ದಾರೆ:ಬಸವರಾಜ ಬೊಮ್ಮಾಯಿ
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇರೆ ಯಾವುದೋ ಕೆಲಸಕ್ಕೆ ಭೇಟಿಯಾಗಿರಬಹುದು. ನಮ್ಮ ಹೈಕಮಾಂಡ್ ಬಹಳ ಸ್ಪಷ್ಟವಾಗಿದೆ. ಈ ಸರ್ಕಾರವನ್ನು ಅಭದ್ರಗೊಳಿಸುವ ಪ್ರಶ್ನೆ ಇಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ಎಂದರು.