ಆರೋಪಕ್ಕೆ ಸ್ಪಷ್ಟನೆ ನೀಡಿರುವ ಸಿ.ಶಿಖಾ, ಜಿಲ್ಲೆಯಲ್ಲಿ 7 ತಹಶೀಲ್ದಾರ ಪೋಸ್ಟ್ಗಳಲ್ಲಿ 4 ಪೋಸ್ಟ್ಗಳು ಖಾಲಿಯಿದ್ದು, ನವೀನ್ ಜೊಸೆಫ್ ಅವರಿಗೆ ರಿಲೀವ್ ಮಾಡಿದರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವುದು ಕಷ್ಟವಾಗುತ್ತದೆ. ಅವರ ಹುದ್ದೆಗೆ ಮತ್ತೊಬ್ಬ ಅಧಿಕಾರಿ ಬರುವವರೆಗೂ ಅರನ್ನು ರಿಲೀವ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ಪಷ್ಟನೆ ನೀಡಿದ್ದಾರೆ.