ಈ ಸಭೆಗೆ ವಿಶೇಷ ಆಹ್ವಾನಿತರಾಗಿ ಬರುವಂತೆ ಪ್ರಧಾನಿ ಮೋದಿ ಆಹ್ವಾನವಿತ್ತಿದ್ದರು. ಆದರೆ ಖರ್ಗೆ ಸಭೆಗೆ ಹಾಜರಾಗದೇ ಇರಲು ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಆಗಮಿಸಲಿದ್ದಾರೆ.
ಬಿಜೆಪಿ ಪಾದಯಾತ್ರೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು ರಕ್ಷಿಸಿ ಎಂದು ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ಟ್ಟಿದ್ದಾರೆ.
ಮಾಧ್ಯಮದವರ ಮೇಲೆ ಸಿಎಂ ಬೆಂಗಾವಲು ಪಡೆಯಿಂದ ದಬ್ಬಾಳಿಕೆ!
ಸಿಎಂ ಬೆಂಗಾವಲು ಪಡೆಯವರು ಮಾಧ್ಯಮದವರ ಮೇಲೆ ದಬ್ಬಾಳಿಕೆ ನಡೆಸಿದ ಕುರಿತು ವರದಿಯಾಗಿದೆ. ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ.