×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ವಿವಾದ ಸೃಷ್ಠಿಸುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು– ಈಶ್ವರಪ್ಪ ವಾಗ್ದಾಳಿ
ಮಂಗಳವಾರ, 30 ಜನವರಿ 2018 (19:24 IST)
ಒಂದೊಂದು ಕಾಲಕ್ಕೆ ಒಂದೊಂದು ವಿವಾದ ಸೃಷ್ಠಿಸುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ವೀರಶೈವ– ಲಿಂಗಾಯತ, ನಂತರ ಮಹಾದಾಯಿ ಆಯಿತು. ಈಗ ಮತ್ತೊಂದು ವಿವಾದ ಸೃಷ್ಠಿ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಜೊತೆ ಬಿಜೆಪಿ ಒಪ್ಪಂದ ಕೇವಲ ಕಾಂಗ್ರೆಸ್ ವದಂತಿ ಎಂದಿದ್ದಾರೆ.
ಜಾತಿ ಜಾತಿ ನಡುವೆ, ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕಾಂಗ್ರೆಸ್ ಮುಸ್ಲಿಮರನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಒವೈಸಿಯೊಂದಿಗೆ ಒಳ, ಹೊರ ಯಾವ ಒಪ್ಪಂದವೂ ಇಲ್ಲ– ಯಡಿಯೂರಪ್ಪ
ಕಾಂಗ್ರೆಸ್ ಪರ ಪ್ರಚಾರಕ್ಕೆ ಮೆಗಸ್ಟಾರ್ ಚಿರಂಜೀವಿ?
ಚುನಾವಣಾ ಪ್ರಚಾರಕ್ಕಾಗಿ ಪಕ್ಕದೂರಿನ ಸ್ಟಾರ್ ನಟರನ್ನು ಕರೆತರುವುದಕ್ಕೆ ಜೆಡಿಎಸ್, ಕೆಪಿಸಿಸಿ ಪೈಪೋಟಿ!
ಸಿಎಂ ಸೂಚನೆಗಾಗಿ ಕಾಯುತ್ತಿರುವ ನಟ ಶಶಿಕುಮಾರ್
ಮುಂದಿನ ಚುನಾವಣೆಯಲ್ಲಿ ಅಶೋಕ್ ಖೇಣಿ ಕಾಂಗ್ರೆಸ್ಸಿನಿಂದ ಸ್ಪರ್ಧೆ?
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Gold Price today: ಚಿನ್ನದ ದರ ಕೇಳಿದ್ರೆ ಇಂದು ಶಾಕ್ ಆಗ್ತೀರಿ
Kanimozhi: ಭಾರತದ ರಾಷ್ಟ್ರಭಾಷೆ ಯಾವುದು, ಸಂಸದೆ ಕನಿಮೊಳಿ ಕೊಟ್ಟ ಉತ್ತರದ ವಿಡಿಯೋ ಈಗ ವೈರಲ್
Mangaluru: ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಹಿಂದೂ ನಾಯಕರು, 15 ಮುಸ್ಲಿಂ ನಾಯಕರು ಗಡೀಪಾರು
Karnataka Weather: ಇಂದಿನ ಹವಾಮಾನ ವರದಿಯನ್ನು ಈ ಜಿಲ್ಲೆಯವರು ತಪ್ಪದೇ ನೋಡಿ
ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ
ಆ್ಯಪ್ನಲ್ಲಿ ವೀಕ್ಷಿಸಿ
x