ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ

ಶುಕ್ರವಾರ, 19 ಫೆಬ್ರವರಿ 2021 (11:14 IST)
ಮೈಸೂರು: ಕೋರ್ಟ್ ಆದೇಶವಿದ್ದರೂ ಜಮೀನು ಖಾತೆ ಮಾಡಿಕೊಡದ ಆರೋಪದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ ಎದುರಾಗಿದೆ.


ವ್ಯಕ್ತಿಯೊಬ್ಬರಿಗೆ ಜಾಮೀನಿನ ಖಾತೆ ಮಾಡಿಕೊಡದ ಹಿನ್ನಲೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಆರೋಪದ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 8ಕ್ಕೆ ನಡೆಸಲಿದೆ. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶಿಸಿದ್ದರೂ ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಮೈಸೂರಿನ ಎಚ್ ಬಿ ಅಶೋಕ್ ಸೇರಿ 5 ಮಂದಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ