ಕೊರೊನಾ ಸಮಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಈ ವಿಚಾರಕ್ಕೆ ಕಿತ್ತಾಟ

ಮಂಗಳವಾರ, 28 ಏಪ್ರಿಲ್ 2020 (09:25 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಸಮಯದಲ್ಲಿ ಕಾಂಗ್ರೆಸ್ ಶಾಸಕರಿಬ್ಬರು ಕಾರ್ಯಕ್ರಮವೊಂದರ ವಿಚಾರಕ್ಕೆ ಕಿತ್ತಾಟ ಶುರು ಮಾಡಿದ್ದಾರೆ.
 


 

ಕೊರೊನಾದಿಂದ ಲಾಕ್ ಡೌನ್ ಮಾಡಿದ ಈ ಸಮಯದಲ್ಲಿ  ಎಂಬಿ ಪಾಟೀಲ್ ಏತ ನೀರಾವರಿ ಮತ್ತು ಮೇಲ್ಸೇತುವೆ ಉದ್ಘಾಟನೆ ಮಾಡಿದ್ದಾರೆ. ಈ ವಿಚಾರಕ್ಕೆ ಗರಂ ಆದ ಇಂಡಿ ಕಾಂಗ್ರೆಸ್ ಶಾಸಕ ವೈ ಪಾಟೀಲ್, ಎಂಬಿ ಪಾಟೀಲ್ ವಿರುದ್ಧ ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲದೇ  ಎಂಬಿ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ದೂರು ಸಲ್ಲಿಸಲು ಇಂಡಿ ಕೈ ಶಾಸಕ ಮುಂದಾಗಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ