ಅಧಿವೇಶನದಲ್ಲಿ ಕೊರೊನಾ ಭ್ರಷ್ಟಾಚಾರ ಚರ್ಚೆ : ಡಿ.ಕೆ.ಶಿವಕುಮಾರ್

ಮಂಗಳವಾರ, 4 ಆಗಸ್ಟ್ 2020 (21:28 IST)

ಕೊರೊನಾ ವೈರಸ್ ನಿಗ್ರಹಕ್ಕೆ ಖರೀದಿಸಲಾಗಿರುವ ಉಪಕರಣಗಳಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಅಧಿವೇಶನದಲ್ಲಿ ಚರ್ಚೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ.

ವೈದ್ಯಕೀಯ ಉಪಕರಣ, ಕಿಟ್ ಖರೀದಿ ಸೇರಿದಂತೆ ಹಲವೆಡೆ 4000 ಕೋಟಿ ರೂಪಾಯಿಗಳಲ್ಲಿ ಸಾವಿರಾರು ಕೋಟಿ ರೂ.ಗಳ ಭ್ರಷ್ಟಾಚಾರ ನಡೆದಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಶೀಘ್ರ ವಿಧಾನ ಸಭೆ ಅಧಿವೇಶನ ಕರೆಯಬೇಕು ಎಂದು ಅವರು ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ