ಕೊರೊನಾ ಬಿಕ್ಕಟ್ಟು ಹಿನ್ನಲೆ ಸಿಎಂ ಬಿಎಸ್ ವೈ ಸಕಾಲಿಕ ತೀರ್ಮಾನಗಳನ್ನು ಸ್ವಾಗತಿಸುತ್ತೇನೆ- ಸಚಿವ ಸುಧಾಕರ್ ಟ್ವೀಟ್

ಶುಕ್ರವಾರ, 27 ಮಾರ್ಚ್ 2020 (10:10 IST)
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಬಿಕ್ಕಟ್ಟು ಹಿನ್ನಲೆ ಸಿಎಂ ಬಿಎಸ್ ಯಡಿಯೂರಪ್ಪ ಸಕಾಲಿಕ ತೀರ್ಮಾನಗಳನ್ನು ಸ್ವಾಗತಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.


ಬ್ಯಾಂಕ್ ಸಾಲ, ಕಿರು ಹಣಕಾಸು ಸಂಸ್ಥೆಗಳ ಸಾಲದ ಕಂತು, ಸಾಲದ ಕಂತು ಪಾವತಿ ಮುಂದೂಡಿಕೆ , ರೈತರಿಗೆ ರಸಗೊಬ್ಬರ ಸೇರಿದಂತೆ ಅನೇಕ ಕ್ರಮಗಳನ್ನು ತೆಗೆದುಕೊಂಡು ನಮ್ಮ ಸರ್ಕಾರ ಸಂವೇದನಾಶೀಲವಾಗಿ ಕೆಲಸ ಮಾಡುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ