×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕೊರೊನಾ ಎಫೆಕ್ಟ್ : ಒಂದು ವಾರ ಜಾತ್ರೆ, ಮಾಲ್, ಸಿನಿಮಾ ಥೇಟರ್ ಬಂದ್ ಎಂದ ಸಿಎಂ
ಶುಕ್ರವಾರ, 13 ಮಾರ್ಚ್ 2020 (17:39 IST)
ಕೊರೊನಾಕ್ಕೆ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿರೋದ್ರಿಂದ ಮುಂಜಾಗೃತ ಕ್ರಮವಾಗಿ ಸರಕಾರ ದಿಟ್ಟ ಹೆಜ್ಜೆ ಕೈಗೊಂಡಿದೆ.
ಮುಂದಿನ ಒಂದು ವಾರದವರೆಗೆ ಸಿನಿಮಾ ಹಾಲ್, ಜಾತ್ರೆಗಳು ಹಾಗೂ ಸಮಾರಂಭ, ಶಾಲೆ ಕಾಲೇಜುಗಳನ್ನು ಬಂದ್ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಮದುವೆ, ಸಮ್ಮರ್ ಕ್ಯಾಂಪ್, ಸಭೆಗಳು, ಮೆರವಣಿಗೆ ಸೇರಿದಂತೆ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳನ್ನು ಬಂದ್ ಮಾಡುವಂತೆ ಸರಕಾರ ಆದೇಶ ಹೊರಡಿಸಿದೆ.
ಕೊರೊನಾ ಎಫೆಕ್ಟ್ ಕುರಿತು ನಡೆಸಿದ ತುರ್ತು ಸಭೆ ಬಳಿಕ ಸಿಎಂ, ಒಂದು ವಾರ ಶಾಲೆ, ಕಾಲೇಜ್, ವಿಶ್ವವಿದ್ಯಾಲಯ ಸೇರಿದಂತೆ ಮೊದಲಾದವುಗಳನ್ನು ಬಂದ್ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಕೊರೊನಾ ಭೀತಿಗೆ ಶರಣಬಸವೇಶ್ವರ ಜಾತ್ರೆ ರದ್ದು ; ಸಿಎಂ, ಡಿಸಿ ಆದೇಶ
‘ರಾಬರ್ಟ್’ ಸಿನಿಮಾ ಶೂಟಿಂಗ್ ಮುಕ್ತಾಯ: ತೆಲುಗಿನಲ್ಲೂ ಬಿಡುಗಡೆ
ವಿಶ್ವಕಪ್ ರನ್ನರ್ ಅಪ್ ಭಾರತ ಮಹಿಳಾ ಕ್ರಿಕೆಟಿಗರನ್ನು ಸ್ವಾಗತಿಸಲು ಯಾರೂ ಇಲ್ಲ!
ಬಿಜೆಪಿಯವರು ನಮ್ಮವರನ್ನು ಮೋಸದಿಂದ ಇಲ್ಲಿಗೆ ಕರೆತಂದಿದ್ದಾರೆ-ಸಚಿವ ಜೀತೂ ಪಟ್ಟಾರಿ ಆರೋಪ
1.25 ಲಕ್ಷ ಜನರಲ್ಲಿ ಕೊರೊನಾ ವೈರಸ್ ಸೋಂಕು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ
ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ
ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ
ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ
ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ
ಆ್ಯಪ್ನಲ್ಲಿ ವೀಕ್ಷಿಸಿ
x