ಕಲಬುರಗಿಯಲ್ಲಿ ಕೊರೊನಾ ವಾರಿಯರ್ಸ್ ಗೂ ಕಂಟಕವಾದ ವೈರಸ್

ಶನಿವಾರ, 4 ಜುಲೈ 2020 (11:11 IST)
Normal 0 false false false EN-US X-NONE X-NONE

ಕಲಬುರಗಿ : ಕೊರೊನಾ ವಾರಿಯರ್ಸ್ ಗೆ ವೈರಸ್ ಕಂಟಕವಾಗಿದ್ದು, ಕಲಬುರಗಿ ಜಿಲ್ಲೆ ಚಿತ್ತಾಪುರ ತಾ.ರಾವೂರ ಗ್ರಾಮದ ಆಶಾ ಕಾರ್ಯಕರ್ತೆಗೆ ಸೋಂಕು ತಗುಲಿದೆ.
 

ಯಾವುದೇ ಸೋಂಕಿನ ಲಕ್ಷಣಗಳಿಲ್ಲದ ಆಶಾ ಕಾರ್ಯಕರ್ತೆಗೆ ರ್ಯಾಂಡಮ್ ಟೆಸ್ಟ್ ನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ  ರಾವೂರ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು,  ಆರೋಗ್ಯ ಇಲಾಖೆ ಅಧಿಕಾರಿಗಳಿಗೂ ಎದೆಯಲ್ಲಿ ಢವಢವ ಹೆಚ್ಚಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ