ಪ್ರತಿಭಟನೆ ವಾಪಾಸ್ ಪಡೆದ ಕೊರೊನಾ ವಾರಿಯರ್ಸ್

ಗುರುವಾರ, 4 ಜೂನ್ 2020 (09:15 IST)
Normal 0 false false false EN-US X-NONE X-NONE

ಬೆಂಗಳೂರು : ಬೇಡಿಕೆ ಈಡೇರಿಸದ ಸರ್ಕಾರ್ ವಿರುದ್ದ ಕೊರೊನಾ ವಾರಿಯರ್ಸ್ ಕೈಗೊಂಡ ಮುಷ್ಕರವನ್ನು ಕೈಬಿಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು  ಸರ್ಕಾರಕ್ಕೆ ಮನವಿ ಸಲ್ಲಿಸದ್ದರು. ಆದರೆ ಸರ್ಕಾರ ಸ್ಪಂದಿಸದ ಕಾರಣ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಪ್ರತಿಭಟನೆಗೂ ಮುನ್ನ ಎಚ್ಚೆತ್ತ ಸರ್ಕಾರ  ಬೇಡಿಕೆ ಈಡೇರಿಸುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ. ಆದಕಾರಣ  ಪ್ರತಿಭಟನೆ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ