ಕೊರೊನಾ ರಣಕೇಕೆ - ರಾಜ್ಯದಲ್ಲಿ ಎಷ್ಟು ಜನರಲ್ಲಿದೆ ಕೋವಿಡ್ -19 ಸೋಂಕು?

ಶುಕ್ರವಾರ, 3 ಏಪ್ರಿಲ್ 2020 (15:47 IST)
ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ರಾಜ್ಯದಲ್ಲಿಯೂ ವೈರಸ್ ಪೀಡಿತರ ಸಂಖ್ಯೆ ಏರುತ್ತಿದೆ.

ಕೋವಿಡ್ – 19 ನಿಂದಾಗಿ ರಾಜ್ಯದಲ್ಲಿ ಇದುವರೆಗೂ ಮೂವರು ಮೃತಪಟ್ಟಿದ್ದರೆ, 125 ಜನರಲ್ಲಿ ಸೋಂಕು ತಗುಲಿದೆ.

ದೇಶದಲ್ಲಿ 2300 ಕ್ಕಿಂತ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, 56 ಜನರು ದೇಶದ ವಿವಿಧ ಭಾಗಗಳಲ್ಲಿ ವೈರಾಣುವಿನಿಂದಾಗಿ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ, ಕೇರಳ, ದೆಹಲಿ, ತಮಿಳುನಾಡು, ಕರ್ನಾಟಕದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ