ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ?: ಡಿಕೆ ಶಿವಕುಮಾರ್ ಹೇಳಿದ್ದೇನು?

ಗುರುವಾರ, 30 ಜುಲೈ 2020 (23:15 IST)

ಸಿ.ಪಿ.ಯೋಗೇಶ್ವರ್ ಮತ್ತೆ ಕಾಂಗ್ರೆಸ್ ನತ್ತ ಮುಖಮಾಡುತ್ತಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ.

ಇದಕ್ಕೆ ಇಂಬು ಕೊಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಹಾಕಿದ್ದು, ಕಾಂಗ್ರೆಸ್ ಗೆ ಬರೋದಾಗಿ ಯೋಗೇಶ್ವರ್ ತಮ್ಮ ಬಳಿ ಮಾತನಾಡಿಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ.

ಎಂಎಲ್ ಸಿ ಯೋಗೇಶ್ವರ್ ಗೆ ಟಾಂಗ್ ನೀಡಿರುವ ಡಿ.ಕೆ.ಶಿವಕುಮಾರ್, ಅವರು ಮೆಂಟಲ್ ಆಗಿದ್ದಾರಾ ಅಂತ ಪ್ರಶ್ನೆ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂದು ಯೋಗೇಶ್ವರ್ ಹೇಳಿಕೆ ನೀಡಿದ್ದರು.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ