ಡಿ.ಕೆ. ಶಿವಕುಮಾರ್ ಅವರು ಇಂತಹ ಮಾತುಗಳನ್ನು ಬಂದ್ ಮಾಡಬೇಕು ಎಂದೂ ಕೋಡಿಹಳ್ಳಿ ಹೇಳಿದ್ದಾರೆ. ಎಷ್ಟೋ ಮಂದಿ ರೈತರು ಸಾಲ ಸೋಲ ಮಾಡಿ ಬೆಳೆ ಬೆಳೆದರೂ ಬ್ಯಾಂಕಿನ ಸಾಲ ತೀರಿಸಲು ಆಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ದರಿಂದ ರೈತರ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಕೋಡಿಹಳ್ಳಿ ಒತ್ತಾಯಿಸಿದರು.