ಸಿ.ಟಿ ರವಿ ಕೇಸ್ ಬೆಳಗಾವಿ ಕೋರ್ಟ್ನಿಂದ ಬೆಂಗಳೂರು ಜನಪ್ರತಿನಿಧಿ ನ್ಯಾಯಾಲಯಕ್ಕೆ ಶಿಫ್ಟ್
ಬೆಳಗಾವಿ ಕೋರ್ಟ್ನಿಂದ ಬೆಂಗಳೂರು ತಲುಪುವ ಅವಧಿ ಹೊರತುಪಡಿಸಿ, ಬೆಂಗಳೂರು ತಲುಪಿದ ಕೂಡಲೇ ಜನ ಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಯಾವುದೇ ರೀತಿಯ ತೊಂದರೆ ಎಚ್ಚರವಹಿಸುವಂತೆಯೂ ಕೋರ್ಟ್ ತಾಕೀತು ಮಾಡಿದೆ. ಅದರಂತೆ ಸಿ.ಟಿ. ರವಿ ಅವರನ್ನು ಬೆಂಗಳೂರಿನತ್ತ ಕರೆತರಲಾಗುತ್ತಿದೆ.