ಮೈಸೂರು ದಸರಾ ಮಾವುತರ ಹಾಗೂ ಕಾವಾಡಿಗರ ಮಕ್ಕಳೊಂದಿಗೆ ಬಿ. ಸಿ. ನಾಗೇಶ್

ಗುರುವಾರ, 29 ಸೆಪ್ಟಂಬರ್ 2022 (17:02 IST)
ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ದಿನದಂದು ಚಾಮುಂಡೇಶ್ವರಿ ದೇವಿಯ ಹೊರುವ ಅಂಬಾರಿಯನ್ನು ಹೊತ್ತು ಸಾಗುವ ಆನೆ ಅಭಿಮನ್ಯು ಹಾಗೂ ತಂಡಕ್ಕೆ ತರಬೇತಿ ನೀಡುವ ಆರೈಕೆ ಮಾಡುವ ಮಾವುತರ ಹಾಗೂ ಕಾವಾಡಿಗರು ಮತ್ತವರ ಮಕ್ಕಳೊಟ್ಟಿಗೆ ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಅರಮನೆ ಆವರಣದಲ್ಲಿ ಕೆಲ ಕಾಲ ಸಮಯ ಕಳೆದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ