ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಆಯೋಜಿತ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮೊಬೈಲ್ ತೆಗೆದುಕೊಂಡು ಹೋಗಿದ್ದೆ ತಪ್ಪು. ಕಾರ್ಯಕ್ರಮದಲ್ಲಿ ಸಚಿವರು ಯುವತಿಯರ ಅರೆನಗ್ನ ಚಿತ್ರ ವೀಕ್ಷಿಸುತ್ತಿರುವ ಕುರಿತು ಮಾಧ್ಯಮಗಳು ಸುಳ್ಳು ಸುದ್ದಿ ತೋರಿಸಿಲ್ಲ ಎಂದು ಹೇಳಿದರು.