ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮದ ಬಗ್ಗೆ ಹೆಚ್ಚಿನ ತನಿಖೆಗೆ ಆಗ್ರಹ

ಶನಿವಾರ, 21 ಜನವರಿ 2023 (21:26 IST)
ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ವಸಿಷ್ಠ ಸಹಕಾರ ಸಂಘದ ಅಕ್ರಮದ ತನಿಖೆಯ ಪ್ರಗತಿ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ವಿಧಾನ ಪರಿಷತ್ ಸದಸ್ಯ ಯುಬಿ ವೆಂಕಟೇಶ್, ಕೆಪಿಸಿಸಿ ವೈದ್ಯರ ಘಟಕದ ಅಧ್ಯಕ್ಷ ಡಾ ಶಂಕರ್ ಗುಹಾ ಅವರು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಬೇಕು ಕೇಲವರು ಅವರು ಅಕ್ರಮವಾಗಿ ಹಣವನ್ನು ಪಡೆದುಕೊಂಡಿದ್ದಾರೆ. ಉದಾಹರಣೆ ನರಸಿಂಹ ಅಂತ ಒಬ್ಬರು ಇದ್ದಾರೆ. ಅವರಿಗೆ ಬ್ಯಾಂಕಿನಿಂದ 8 ರಿಂದ 10 ಕೋಟಿ ಹೋಗಿದೆ. ಈ ಹಿನ್ನಲೆ ಈ ಬಗ್ಗೆ ಸೂಕ್ತ ವಾಗಿ ತನಿಖೆ ಆಗಬೇಕು ಶಂಕರ್ ಗುಹಾ ಒತ್ತಾಯಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ