ವಿಜಯ ಸಂಕಲ್ಪ ರಥಯಾತ್ರೆ ಮೂಲಕ ಶಕ್ತಿ ಪ್ರದರ್ಶನ

ಸೋಮವಾರ, 6 ಮಾರ್ಚ್ 2023 (20:19 IST)
ರಾಜ್ಯ ಬಿಜೆಪಿ ನಾಯಕರು ವಿಜಯ ಸಂಕಲ್ಪ ರಥಯಾತ್ರೆ ಪ್ರಾರಂಭಿಸಿದ್ದು, ಇಂದು  ಬೆಂಗಳೂರಿನ ಬಸವನಗುಡಿಯಲ್ಲಿ 
 ವಿಜಯ ಸಂಕಲ್ಪ ರಥಯಾತ್ರೆ ಅದ್ಧೂರಿಯಾಗಿ ನಡೆದಿದೆ. ಚನ್ನಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ನಾಯಕರು ರೋಡ್​ಶೋ ಮಾಡಿದ್ದಾರೆ.ಬಸವನಗುಡಿಯ ಗವಿಗಂಗಾಧರೇಶ್ವರ ದೇವಸ್ಥಾನ ದಿಂದ ದೊಡ್ಡ ಗಣಪತಿ ದೇವಸ್ಥಾನದ ವರೆಗೂ ರಥಯಾತ್ರೆ ಮೂಲಕ ಬಿಜೆಪಿ ನಾಯಕರು CM  ಬೊಮ್ಮಾಯಿ ಮತಯಾಚನೆ ಮಾಡಿದ್ರು.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಅಶ್ವಥ್ ನಾರಾಯಣ್, ಸ್ಥಳೀಯ ಶಾಸಕ ರವಿ ಸುಬ್ರಹ್ಮಣ್ಯ, ಸಂಸದ ಪಿಸಿ ಮೋಹನ್ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್.ಸೇರಿ ಹಲವರು ಭಾಗಿಆಗಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ