ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮುಖರ್ಜಿ ಈ ಕುರಿತು ಆದೇಶ ನೀಡಿದ್ದಾರೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ವಿಧಾನ ಸರಿಯಿಲ್ಲವೆಂದು ತೀರ್ಮಾನಿಸಿದ ಕೋರ್ಟ್ ರಾಜ್ಯಪಾಲರಿಗೆ ಕೇಸನ್ನು ಮರಳಿಸಿದೆ. ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜರು ಸಚಿವ ಸಂಪುಟದ ಅನುಮತಿ ಪಡೆಯದೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು.