ಅಲ್ಲಿಗೆ ದಿಢೀರ್ ಭೇಟಿ ನೀಡಿದ ಉಪ ಮುಖ್ಯಮಂತ್ರಿ

ಬುಧವಾರ, 22 ಜುಲೈ 2020 (21:26 IST)
ರಾಜ್ಯದ ಉಪ ಮುಖ್ಯಮಂತ್ರಿ ದಿಢೀರ್ ಭೇಟಿ ನೀಡುತ್ತಿದ್ದಾರೆ.

ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಿಢೀರ್ ಆಗಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಭೇಟಿ ನೀಡಿದ್ದರು.

ಈ ವೇಳೆ ಕೊರೊನಾ ರೋಗಿಗಳಿಗಾಗಿ ರೆಡಿ ಮಾಡಲಾಗಿರುವ 100 ಐ ಸಿ ಯು ಬೆಡ್ ಗಳನ್ನು ಪರಿಶೀಲಿಸಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಕೊರೊನಾ ನಿಗ್ರಹಕ್ಕೆ ವೈದ್ಯರು ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಕೊಡುವುದಕ್ಕೆ ಸರಕಾರ ಸಹಕಾರ ನೀಡುತ್ತಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ