ಅವಿತಿರುವ ನಕ್ಸಲರಿಗೆ ಎಚ್ಚರಿಕೆ ನೀಡಿದ ಡಿಜಿಪಿ ಪ್ರಣಬ್ ಮೊಹಂತಿ
ಇನ್ನೂ ವಿಕ್ರಂ ಗೌಡ ಎನ್ಕೌಂಟರ್ ಸಂಬಂಧ ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯ ಪೀತಬೈಲು ಘಟನಾ ಸ್ಥಳದಲ್ಲಿ ದಾಖಲೆ ಸಂಗ್ರಹ ಮಾಡುವ ಸಲುವಾಗಿ ಎಎನ್ಎಫ್ ಬೆಂಗಳೂರಿನಿಂದ ತಜ್ಞ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ಎಸ್ಎಲ್) ಅಧಿಕಾರಿಗಳನ್ನು ಕರೆಸಿಕೊಂಡಿದೆ.