ಧರ್ಮಸ್ಥಳ, ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ: ಸುನಿಲ್ ಕುಮಾರ್
ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದು ಬರೆದುಕೊಂಡಿದ್ದಾರೆ.