ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ
ಆರೋಪ ಮಾಡುತ್ತಿರುವ ಅನಾಮಿಕ ವ್ಯಕ್ತಿಯ ಗುರುತು ಬಹಿರಂಗವಾಗಲಿ. ಅವನು ತೋರಿಸಿದ ಕಡೆಯೆಲ್ಲೆಲ್ಲಾ ಮೂರ್ಖರಂತೆ ಗುಂಡಿ ತೋಡುವುದು ಬಿಟ್ಟು ಎಸ್ ಐಟಿ ತನಿಖೆ ಸರಿಯಾದ ರೀತಿಯಲ್ಲಿ ಮುಂದುವರೆಯಲಿ.
ಈ ವಿಚಾರದಲ್ಲಿ ಸರ್ಕಾರದ ಮೂರ್ಖನಡೆ ಈಗಾಗಲೇ ಜನರ ಮುಂದೆ ನಗೆಪಾಟಲಿಗೆ ಈಡಾಗಿದೆ ಎಂದು ಆಕ್ರೋಶ ಹೊರಹಾಕಿದರು. .