ಜೆಡಿಎಸ್ ಕಾರ್ಯಕರ್ತರಿಂದ ನಗರದ ಜೆಪಿ ಭವನದ ಮುಂದೆ ಧರಣಿ

ಮಂಗಳವಾರ, 26 ಸೆಪ್ಟಂಬರ್ 2023 (12:39 IST)
ಕಾವೇರಿಗಾಗಿ ಬೆಂಗಳೂರು ಬಂದ್ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರಿಂದ ಬೆಂಗಳೂರಿನ ಜೆಪಿಭವನದ ಮುಂಭಾಗದಲ್ಲಿ ಧರಣಿ ಮಾಡಲಾಗಿದೆ.ಎಂಎಲ್ ಸಿ ಶರವಣ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ.ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು,ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ