ಕೆಪಿಸಿಸಿ ಹುದ್ದೆ ಖಾಲಿ ಇಲ್ಲ, ಲಿಂಗಾಯತರು ಕಾಂಗ್ರೆಸ್ ಜೊತೆಗಿದ್ದಾರೆ: ದಿಗ್ವಿಜಯ್ ಸಿಂಗ್
ಇದೇವೇಳೆ, ಸಂಪುಟ ವಿಸ್ತರಣೆ ಮತ್ತು ವಿಧಾನಪರಿಷತ್`ಗೆ ನಾಮನಿರ್ದೇಶನ ಕುರಿತಂತೆ ಪ್ರತಿಕ್ರಿಯಿಸಿದ ದಿಗ್ವಿಜಯ್ ಸಿಂಗ್, ಇವೆರಡೂ ಸಿಎಂ ಸಿದ್ದರಾಮಯ್ಯನವೆ ವಿವೇಚನೆಗೆ ಬಿಟ್ಟ ವಿಚಾರ ಎಂದಿದ್ದಾರೆ. ಈ ಮೂಲಕ ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಬಲ ಸಿಕ್ಕಿರುವುದು ಸ್ಪಷ್ಟವಾಗಿದೆ.