ಪಕ್ಷಾಂತರಿಗಳಿಗೆ ಮತದಾರರು ಮನ್ನಣೆ ನೀಡುವುದಿಲ್ಲ ಎನ್ನುವುದು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾದವರಿಗೆ ಇದೀಗ ಅರಿವಿಗೆ ಬಂದಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿದಂತೆ ಕೆಲ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿ ಪಕ್ಷಕ್ಕೆ ಬಲ ತಂದುಕೊಡುವ ಪ್ರಯತ್ನ ಮಾಡಿದ್ದರು. ಆದರೆ, ಅವರ ನಿರೀಕ್ಷೆಗಳನ್ನು ತಲೆಕೆಳಗಾಗಿಸಿದ್ದಾನೆ ಎಂದು ತಿಳಿಸಿದ್ದಾರೆ.