ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ
ಇಂದು ಆರ್ ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಮೈ ಶುಗರ್ ಕಾರ್ಖಾನೆ ಆದಷ್ಟು ಬೇಗ ಶುರು ಮಾಡುವುದು, ಜಿಲ್ಲೆಯ ನೀರಾವರಿ ಯೋಜನೆ, ಯುವಕರಿಗೆ ಉದ್ಯೋಗ ಕಲ್ಪಿಸುವುದು, ಅಕ್ರಮ ಗಣಿಗಾರಿಕೆ ತಡೆ ಹಾಗೂ ಕೆಆರ್ಎಸ್ ಸುತ್ತ ಮುತ್ತ ಗಣಿಗಾರಿಕೆ ನಿಯಂತ್ರಣ, ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಯಿತು.