×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಪತ್ನಿ ಮಾಡಿದ ಆ ಕೆಲಸದಿಂದ ಪತಿಗೆ ಸಿಕ್ಕಿತು ಡಿವೋರ್ಸ್
ಬುಧವಾರ, 1 ಜುಲೈ 2020 (19:55 IST)
ಪತ್ನಿ ಮಾಡಿದ ಕೆಲಸದಿಂದಾಗಿ ಪತಿಗೆ ಡಿವೋರ್ಸ್ ಸಿಕ್ಕ ಘಟನೆ ನಡೆದಿದೆ.
2012 ರಲ್ಲಿ ಅವರಿಬ್ಬರ ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಆರಂಭದಲ್ಲಿ ಬೇರೆ ಮನೆ ಮಾಡು ಅಂತ ಗೃಹಿಣಿ ಕ್ಯಾತೆ ತೆಗೆದಳು.
ಇದರಿಂದಾಗಿ ಒಂದು ವರ್ಷದಲ್ಲೇ ಇಬ್ಬರೂ ಪ್ರತ್ಯೇಕವಾಗಿ ವಾಸ ಮಾಡೋಕೆ ಶುರುಮಾಡಿದರು.
ಆರೇಳು ವರ್ಷದ ನಂತರ ಗಂಡನ ವಿರುದ್ಧ ಪತ್ನಿ ಕೇಸ್ ದಾಖಲು ಮಾಡಿದರೆ, ಪತ್ನಿಯಿಂದ ಡಿವೋರ್ಸ್ ಬೇಕು ಎಂದು ಪತಿ ಕೋರ್ಟ್ ಮೆಟ್ಟಿಲೇರಿದ.
ಸಿಂಧೂರ, ಬಳೆ ಹಾಕುವುದಿಲ್ಲ ಎಂದು ಕೋರ್ಟ್ ನಲ್ಲಿ ಪತ್ನಿ ವಾದ ಮಾಡಿದಳು. ಇದನ್ನು ಪರಿಗಣಿಸಿದ ನ್ಯಾಯಾಲಯ ಪತಿ ಕೇಳಿದಂತೆ ವಿಚ್ಚೇದನ ನೀಡಿದೆ.
ಆಸ್ಸಾಂನಲ್ಲಿ ಈ ಘಟನೆ ನಡೆದಿದೆ. ಸಿಂಧೂರ, ಬಳೆ ಸಂಪ್ರದಾಯದ ಪ್ರತೀಕ. ಅವನ್ನು ತೊಡದಿದ್ದರೆ ವರನನ್ನು ಪತಿಯಾಗಿ ಸ್ವೀಕಾರ ಮಾಡಿಲ್ಲ ಅಂತ ಕೋರ್ಟ್ ಅಭಿಪ್ರಾಯಪಟ್ಟಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ವಿಕಲಚೇತನ ಲೆಕ್ಕಿಸದೇ SSLC ಪರೀಕ್ಷೆ ಬರೆಯುವವರಿಗೆ ಮಾಸ್ಕ್ ಹೊಲಿದ ಪೋರಿ
ಕೊರೊನಾ ಚಿಕಿತ್ಸೆಗೆ ದೇಶದ್ಯಾಂತ ಏಕರೂಪದ ದರ ನಿಗದಿಪಡಿಸಿ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಮಗನ ಮದುವೆ ವಿಚಾರ; ಕೋರ್ಟ್ ಅನುಮತಿ ಪಡೆದು ಕೇಸ್ ದಾಖಲು
ಕೋಕೋಕೋಲಾ, ಥಮ್ಸ್ ಅಪ್ ನಿಷೇಧಿಸುವಂತೆ ಮನವಿ ಮಾಡಿದ ವ್ಯಕ್ತಿಗೆ ದಂಡ
ಮದ್ಯದ ದೊರೆ ವಿಜಯ ಮಲ್ಯ ಭಾರತಕ್ಕೆ ಗಡಿಪಾರು?
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ
ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ
ಎಚ್ಆರ್ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್ ಟೆಕ್ ಕಂಪನಿ ಸಿಇಒ ರಾಜೀನಾಮೆ, ಎಚ್ಆರ್ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ
ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಜೊತೆಯಾಗಿ ಬಾಗಿನ ಅರ್ಪಣೆ
ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ
ಆ್ಯಪ್ನಲ್ಲಿ ವೀಕ್ಷಿಸಿ
x