ಕುತೂಹಲ ಕೆರಳಿಸಿದ ಡಿಕೆಶಿ-ನಿರ್ದೇಶಕ ಎಸ್.ನಾರಾಯಣ್ ಭೇಟಿ

ಶುಕ್ರವಾರ, 9 ಜುಲೈ 2021 (09:10 IST)
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಎಸ್. ನಾರಾಯಣ್, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪರಸ್ಪರ ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.


ಡಿಕೆಶಿ ಮತ್ತು ಎಸ್. ನಾರಾಯಣ್ ಪರಸ್ಪರ ಸಮಾಲೋಚನೆ ನಡೆಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಡಿಕೆಶಿ ಸ್ಯಾಂಡಲ್ ವುಡ್ ನ ಹಲವು ಕಲಾವಿದರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಈ ಭೇಟಿ ಯಾವ ಕಾರಣಕ್ಕೆ ನಡೆದಿತ್ತು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಯಾವುದೋ ವಿಚಾರವಾಗಿ ಇಬ್ಬರೂ ಗಹನವಾದ ಚರ್ಚೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ