ರಾಮೇಶ್ವರಂ ಕೆಫೆಯ ಸಣ್ಣ ಸ್ಪೋಟ ಎಂದು ಡಿಕೆಶಿ ತನಿಖೆಯ ದಿಕ್ಕು ತಪ್ಪಿಸಿದ್ದರು: ಆರ್.ಅಶೋಕ್
ಅದರಂತೆ ರಾಜ್ಯದ ಪೊಲೀಸ್ ಇಲಾಖೆಯು ತನಿಖೆ ನಡೆಸುತ್ತಿದ್ದರು. ಈ ಕಾರಣದಿಂದ ಆರೋಪಿಗಳ ಬಂಧನ ಸಾಧ್ಯವಾಗಿರಲಿಲ್ಲ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಆರೋಪಿಗಳ ಬಂಧನಕ್ಕೆ ಮುಂದಾಗಿರಲಿಲ್ಲ. ತನಿಖೆಯನ್ನು ಎನ್ಐಎ ವಹಿಸಿದ ನಂತರ ಆರೋಪಿಗಳ ಬಂಧನವಾಗಿದೆ ಎಂದರು.
ರಾಜ್ಯದಲ್ಲಿ ಆಗಬಹುದಾದ ದುರ್ಘಟನೆಗಳು ನಡೆಯುವುದನ್ನು ತಡೆಯಲು ಕಾರಣವಾಗಿರುವ ಎನ್ಐಎ ತಂಡಕ್ಕೆ ರಾಜ್ಯದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.