ಡಿಕೆಶಿ ಶಿಸ್ತಿನ ಸಿಪಾಯಿ, ಸಿಎಂ ಆಗುವುದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ ಭರವಸೆ
ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕಾಗಿ ಕಾಂಗ್ರೆಸ್ಗೆ ಹೆಚ್ಚು ಸೀಟುಗಳು ಬಂದವು. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡೋಣ. ದೇವರ ಅನುಗ್ರಹ ಅವರ ಮೇಲೆ ಇರಲಿ ಎಂದು ಶುಭ ಹಾರೈಸಿದರು.