ಯಾವ ಸಂಸದರಿಗೆ ಶನಿಕಾಟ ಆರಂಭವಾಗಿದೆ ಗೊತ್ತಾ?

ಗುರುವಾರ, 14 ಮಾರ್ಚ್ 2019 (16:29 IST)
ಚುನಾವಣೆ ಹತ್ತಿರ ಬರುತ್ತಿರುವಂತೆ ಜನಪ್ರತಿನಿಧಿಗಳಿಗೆ ಗ್ರಹಗಳ ಕಾಟ ಶುರುವಾಗಿದೆಯಂತೆ.

ಸಂಸದ ಪ್ರಕಾಶ್ ಹುಕ್ಕೇರಿಗೆ ಶನಿ ಕಾಟ ಆರಂಭವಾಗಿದೆಯಂತೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಪ್ರಕಾಶ್ ಹುಕ್ಕೇರಿ ತಮಗೆ ಶನಿಕಾಟ ಆರಂಭವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಈ ರೀತಿಯಾಗಿ ಹುಕ್ಕೇರಿ ಹೇಳಿಕೊಂಡಿದ್ದಾರೆ.

ಬೆಳಗಾವಿ ಕಾಂಗ್ರೆಸ್ ನಗರ ಅದ್ಯಕ್ಷ ರಾಜು ಸೇಠ್ ಬಳಿ ಈ ಹೇಳಿಕೆ ನೀಡಿದ್ದಾರೆ. ನನಗೆ ಸದ್ಯಕ್ಕೆ ಶನಿ ಕಾಟ ಆರಂಭವಾಗಿದೆ.
ಕಳೆದ ಮೂವತ್ತೈದು ವರ್ಷಗಳಿಂದ ಗುರು, ಶನಿಕಾಟ ಇದ್ದೇ ಇದೆ. ಈಗ ಏರಿರುವ ಶನಿ ಹೊಸದಲ್ಲ ಅಂತ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೊಂಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ