ಅನ್ನವಿಲ್ಲ ಶಬರಿಮಲೆಗೆ ಬರಬೇಡಿ-ಕನ್ನಡಿಗರ ಆಕ್ರೋಶ

ಮಂಗಳವಾರ, 26 ಡಿಸೆಂಬರ್ 2023 (21:04 IST)
ನಮಗಿಲ್ಲಿ ಕುಡಿಯಲು ನೀರಿಲ್ಲ. ಹಸಿವಾಗುತ್ತಿದ್ದರೂ ತಿನ್ನಲು ಅನ್ನವಿಲ್ಲ. ಅಷ್ಟೇ ಏಕೆ ಕನಿಷ್ಠ ಪಕ್ಷ ನಮಗೆ ಶೌಚದ ವ್ಯವಸ್ಥೆ ಕೂಡ ಇಲ್ಲ. ಆ ಸಿಎಂ ಪಿಣರಾಯಿ ವಿಜಯನ್‌ ಇದನ್ನೆಲ್ಲ ನೋಡಲ್ವ? ಅಯ್ಯೋ ನಿಮ್ಮ ಕೈ ಮುಗಿತೀವಿ ದಯವಿಟ್ಟು ಯಾರೂ ಶಬರಿಮೆಲೆಗೆ ಬರಬೇಡಿ’ ಅಂತಾ ಕೇರಳದ ಶಬರಿಮಲೆಯಲ್ಲಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕನ್ನಡಿಗರು ತಮ್ಮ ಗೋಳನ್ನು ತೋಡಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ