ದೇಶದ ಐಕ್ಯತೆಗೆ ಧಕ್ಕೆಯಾಗುವ ಯಾವುದೇ ವಿಷಯಗಳನ್ನು ಪ್ರಸಾರ ಮಾಡಬಾರದು

ಶನಿವಾರ, 8 ಅಕ್ಟೋಬರ್ 2022 (16:09 IST)
ಸಮಾಜವನ್ನು ಬದಲಾಯಿಸುವಲ್ಲಿ ಮಾಧ್ಯಮಗಳ, ಜವಬ್ದಾರಿ ಹೆಚ್ಚಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಎನ್. ಸಂತೋಷ್ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಕಾನೂನುಬದ್ಧವಾಗಿ ಸಂಪಾದಿಸಿದವರನ್ನು ಶ್ರೀಮಂತರು ಎಂದು ಕರೆಯುತ್ತಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ