100ರ ಅಸುಪಾಸಿನಲ್ಲಿರುವ ಕೆಆರ್ಎಸ್ ಡ್ಯಾಂನ ಸ್ಥಿತಿಗತಿ ವಿವರಿಸಿದ ಚೆಲುವರಾಯಸ್ವಾಮಿ
ಟಿಬಿ ಡ್ಯಾಂನ ಕ್ರಸ್ಟ್ ಗೇಟ್ ಕಟ್ ವಿಚಾರವಾಗಿ ರಾಜಕೀಯ ಮಾಡುವುದು ಸರಿಯಲ್ಲ. ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಅಂತಾರಲ್ಲ. ಬಿಜೆಪಿಯವರಿಗೆ ದೇಶವೆಲ್ಲ ಹಳದಿಯಾಗಿ ಕಾಣುತ್ತಿದೆ. ಇದು ರಾಜಕೀಯ ಮಾಡುವ ಸಂದರ್ಭವಲ್ಲ ಎಂದರು.