ಬೆಂಗಳೂರಿನಿಂದ ಮನೆ ತೊರೆದು ಬಂದಿದ್ದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಮಂಡ್ಯದ ಪಾಂಡವಪುರ ತಾಲೂಕಿನ ನೀಲನಹಳ್ಳಿ ಬಳಿ ಅತ್ಯಾಚಾರ ಮಾಡಿದ ಪ್ರಕರಣ ವರದಿಯಾಗಿದೆ. ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಯುವಕ ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಸಣ್ಣ ತಪ್ಪಿನಿಂದ ಈ ಘಟನೆ ನಡೆದಿದೆ.