ಈ ವಿಚಾರಕ್ಕೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಡಿ.ವಿ.ಸದಾನಂದಗೌಡ
ಆದರೆ ಹೆಚ್.ಡಿ.ಕುಮಾರಸ್ವಾಮಿ ಅಲ್ಪತನದ ಮಾತುಗಳನ್ನು ಆಡಿದ್ದಾರೆ. ಅವರ ತಂದೆ ಮಣ್ಣಿನ ಮಗ ಅಂತಾರೆ. ಕೇಂದ್ರದಿಂದ ಬರುವ ಗೊಬ್ಬರದ ಸಬ್ಸಿಡಿ ಬಗ್ಗೆ ಗೊತ್ತಿಲ್ಲ. ಬಾಯಿಗೆ ಬಂದ ಹಾಗೆ ಹೆಚ್.ಡಿ.ಕುಮಾರಸ್ವಾಮಿ ಮಾತಾಡುತ್ತಾರೆ. ಕುಮಾರಸ್ವಾಮಿಯೇ ಚರ್ಚಾಸ್ಪದ ವ್ಯಕ್ತಿ ಎಂದು ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.