×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಖ್ಯಾತ ಉದ್ಯಮಿ ಆನಂದ ಛೋಪ್ರಾ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ
ಭಾನುವಾರ, 29 ಜುಲೈ 2018 (15:06 IST)
ಸವದತ್ತಿಯ
ಖ್ಯಾತ
ಉದ್ಯಮಿ ರಾಜ್ಯ ವಿಧಾನಸಭೆ ಚುನಾವಣೆಯ
ಪರಾಜಿತ
ಅಭ್ಯರ್ಥಿ
ಆನಂದ
ಚೋಪ್ರಾ
ಮೇಲೆ
ದುಷ್ಕರ್ಮಿಗಳಿಂದ
ಮಾರಣಾಂತಿಕ
ಹಲ್ಲೆ ನಡೆದಿದೆ.
ಕಳೆದ
ಚುನಾವಣೆಯಲ್ಲಿ
ಕಾಂಗ್ರೆಸ್
ಬಂಡಾಯ
ಅಭ್ಯರ್ಥಿ
ಸ್ಪರ್ಧಿಸಿ
ಪರಾಭವಗೊಂಡಿದ್ದ
ಆನಂದ
ಛೋಪ್ರಾ
ಮೇಲೆ ತಡರಾತ್ರಿ ಹಲ್ಲೆ ನಡೆದಿದೆ.
ಸವದತ್ತಿ
ಪಟ್ಟಣದಲ್ಲಿ
ಘಟನೆ
ನಡೆದಿದ್ದು
ಬೈಕಿನಲ್ಲಿ
ಮನೆಗೆ
ತೆರಳುವಾಗ
ದುಷ್ಕರ್ಮಿಗಳು
ಮಾರಕಾಸ್ತ್ರಗಳಿಂದ
ಮಾರಣಾಂತಿಕ
ಹಲ್ಲೆ
ನಡೆಸಿದ್ದಾರೆ. ಛೋಪ್ರಾ
ಅವರ
ತಲೆ,
ಕುತ್ತಿಗೆ
ಭಾಗಕ್ಕೆ
ತೀವ್ರ
ಗಾಯಗಳಾಗಿದ್ದು,
ಹುಬ್ಬಳ್ಳಿಯ
ಖಾಸಗಿ
ಆಸ್ಪತ್ರೆಯ
ಐ
.
ಸಿ
.
ಯು
ನಲ್ಲಿ
ದಾಖಲಾಗಿದ್ದಾರೆ.
ಛೋಪ್ರಾ
ಅವರ
ಮೇಲೆ
ಯಾರು
ಹಲ್ಲೆ
ನಡೆಸಿದರು?
ಯಾತಕ್ಕಾಗಿ
ಹಲ್ಲೆ
ನಡೆಯಿತು?
ಎಂಬುದು
ಗೊತ್ತಾಗಿಲ್ಲ.
ಛೋಪ್ರಾ
ಅವರು
ಕಳೆದ
ಚುನಾವಣೆಯಲ್ಲಿ
ಕೇವಲ
5
ಸಾವಿರ
ಮತಗಳ
ಅಂತರದಿಂದ
ಪರಾಭವಗೊಂಡಿದ್ದರು. ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಸಾಕ್ಷಿಗಳ ವಿಚಾರಣೆ
ವಿಧಾನ ಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗೆ ಭರ್ಜರಿ ಸ್ವಾಗತ..!
ಉದ್ಯಮಿ ಕಿರಣ್ ಮಜುಂದಾರ್ ಷಾ ವಿರುದ್ಧ ಬೀದಿಗಿಳಿದ ಕನ್ನಡ ಪರ ಸಂಘಟನೆಗಳ ಸದಸ್ಯರು
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ಮುಂದುವರಿಕೆ
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಾಕ್ಷಿಗಳ ವಿಚಾರಣೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ನಾರಿ ಶಕ್ತಿಯ ಚಿಹ್ನೆ ಸಿಂಧೂರ್: ಅಹಲ್ಯಾಬಾಯಿ ಹೋಳ್ಕರ್ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ
ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ
Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video
World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ
ಆ್ಯಪ್ನಲ್ಲಿ ವೀಕ್ಷಿಸಿ
x