ಡಿಕೆಶಿ ಕೇಸ್‌ ಭವಿಷ್ಯ ಸಿಬಿಐ, ಕೋರ್ಟ್‌ಗೆ ಬಿಟ್ಟದ್ದು- ಪರಮೇಶ್ವರ್

ಶನಿವಾರ, 25 ನವೆಂಬರ್ 2023 (18:20 IST)
ಡಿ.ಕೆ.ಶಿವಕುಮಾರ್‌ ವಿರುದ್ಧ ಕಾನೂನುಬಾಹಿರವಾಗಿ ಸಿಬಿಐ ತನಿಖೆಗೆ ನೀಡಿರುವ ಪ್ರಕರಣ ಹಿಂಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾನ ಆಗಿದೆ. ಸಂಪುಟ ಸಭೆಯ ತೀರ್ಮಾನವನ್ನು ನ್ಯಾಯಾಲಯಕ್ಕೆ ತಿಳಿಸುತ್ತೇವೆ. ಮುಂದೆ ನ್ಯಾಯಾಲಯ ಹಾಗೂ ಸಿಬಿಐ ಏನು ಮಾಡುತ್ತವೆ ಎಂಬುದು ವ್ಯವಸ್ಥೆಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ