ಓಬಿಸಿ ಸಮಾವೇಶಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟದಲ್ಲಿ ಅತ್ಯಂತ ಭ್ರಷ್ಟ ಸರಕಾರವಿದೆ. ಇದನ್ನು ತೊಲಗಿಸಿ ಎಂದು ಹೇಳಿದ್ದರು. ಇದೀಗ ಅವರ ಮಾತು ನಿಜ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಕೇವಲ ರಮೇಶ್ ಜಾರಕಿಹೊಳಿ ಅಲ್ಲ, ಇನ್ನಷ್ಟು ನಾಯಕರು ಐಟಿ ಬಲೆಗೆ ಬೀಳಲಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾರ್ಮಿಕವಾಗಿ ನುಡಿದರು.