‘ಡಿ ಬಾಸ್’ ದರ್ಶನ್ ಗೆ ದಾಳಿ ಎಚ್ಚರಿಕೆ ನೀಡಿದ್ದ ಜೆಡಿಎಸ್ ಶಾಸಕರ ವಿರುದ್ಧ ಎಫ್ ಐಆರ್
ಇನ್ನು, ಈ ರೀತಿ ಮಾಡಿದ ಶಾಸಕರಿಗೆ ಮಂಡ್ಯದ ಅಂಬರೀಶ್ ಅಭಿಮಾನಿಗಳೇ ಇರಿಸುವಮುರಿಸಾಗುವಂತೆ ಮಾಡಿದ್ದಾರೆ. ಕೆ.ಆರ್ ಪೇಟೆ ತಾಲೂಕಿನ ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಳ್ಳಲು ಬಂದ ಶಾಸಕರ ಎದುರು ಜೋರಾಗಿ ಡಿ ಬಾಸ್ ಎಂದು ಕೂಗಿ ಅಭಿಮಾನಿಗಳು ಮುಜುಗರ ತಂದಿದ್ದಾರೆ.