ಶಾಸಕ ಶಿವಶಂಕರ್ ರೆಡ್ಡಿ ವಿರುದ್ಧ ಎಫ್ ಐಆರ್ ದಾಖಲು

ಭಾನುವಾರ, 10 ನವೆಂಬರ್ 2019 (09:57 IST)
ಬೆಂಗಳೂರು : ಪ್ರಚೋದನಾಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಗೌರಿಬಿದನೂರು ಕ್ಷೇತ್ರದ ಶಾಸಕ ಶಿವಶಂಕರ್ ರೆಡ್ಡಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
 



ನನ್ನ ಕ್ಷೇತ್ರದ ತಂಟೆಗೆ ಬಂದ್ರೆ ಕೈ ಕತ್ತರಿಸುತ್ತೇನೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ವಿರುದ್ಧ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.


ಈ ಹಿನ್ನಲೆಯಲ್ಲಿ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಶಿವಶಂಕರ್ ರೆಡ್ಡಿ ವಿರುದ್ಧ 120B,124, 121, 141, 506, 506B, 149 ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ