ಕೃಷ್ಣಾ ನದಿ ಪಾತ್ರ ಜನರಲ್ಲಿ ಪ್ರವಾಹ ಭೀತಿ

ಶುಕ್ರವಾರ, 12 ಆಗಸ್ಟ್ 2022 (19:46 IST)
ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಮಳೆಯಿಂದಾಗಿ ಕೊಯ್ನಾ ಡ್ಯಾಂ ಭರ್ತಿಯಾಗಿದೆ. ಕೊಯ್ನಾ ಡ್ಯಾಂ ಮೂಲಕ 10 ಸಾವಿರ ಕ್ಯೂಸೆಕ್ ನೀರನ್ನ ಕೊಯ್ನಾದಿಂದ ಬಿಡುಗಡೆ ಮಾಡಲಾಗಿದೆ. ಇತ್ತ ಕೃಷ್ಣಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಕೊಯ್ನಾ ಡ್ಯಾಂನಿಂದ ನೀರು ಬಿಟ್ಟ ಹಿನ್ನೆಲೆ ನದಿ ಪಾತ್ರ ಜನರಲ್ಲಿ ಹೆಚ್ಚಿದ ಪ್ರವಾಹದ ಆತಂಕ ಮನೆಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ