ತಮಿಳುನಾಡಿನಲ್ಲಿ ಪ್ರವಾಹ, ಉನ್ನತ ಸಭೆ ಕರೆದ ಪ್ರಧಾನಿ ಮೋದಿ

ಸೋಮವಾರ, 25 ಡಿಸೆಂಬರ್ 2023 (19:48 IST)
ತಮಿಳುನಾಡಿನಲ್ಲಿ ಭಾರೀ ಮಳೆಗೆ ಹಲವು ಮನೆಗಳು ಕುಸಿದಿದ್ದು, ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರವಾಹದ ತೀವ್ರತೆ ಹೆಚ್ಚಾಗಿದೆ.ಇಂತಹ ಸನ್ನಿವೇಶಗಳ ನಡುವೆ ಕೇಂದ್ರ  ಸರ್ಕಾರ ಜನರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧೈರ್ಯ ಹೇಳುವುದರ ಜೊತೆಗೆ ಅಗತ್ಯ ನೆರವನ್ನು ಕಲ್ಪಿಸಲಾಗುವುದು ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ