×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ತರಕಾರಿ ದರದಲ್ಲಿ ಏರಿಳಿತ
ಭಾನುವಾರ, 26 ಫೆಬ್ರವರಿ 2023 (17:13 IST)
ಇಂದು ತರಕಾರಿ ಬೆಲೆಯಲ್ಲಿ ಭಾರೀ ಏರಿಳಿತ ಕಂಡುಬಂದಿದೆ. ಕೆಲವು ತರಕಾರಿಗಳಿಗೆ ದರ ಇಳಿಕೆಯಾಗಿದ್ದರೆ ಇನ್ನೂ ಉಳಿದ ತರಕಾರಿಗಳ ಬೆಲೆ ಭಾರೀ ಹೆಚ್ಚಳ ಕಂಡುಬಂದಿದೆ. ಈ ಬೆಳವಣಿಗೆ ಗ್ರಾಹಕರ ನೆಮ್ಮದಿ ಕೆಡಿಸಿದೆ. ಕಳೆದ ಕೆಲ ದಿನಗಳಿಂದ ಸ್ಥಿರವಾಗಿ ಮುಂದುವರೆದಿದ್ದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದೆ ಎನ್ನಬಹುದು.
ಇಂದಿನ ತರಕಾರಿ ಬೆಲೆ ಹೀಗಿದೆ
ಹರಿವೆ ಸೊಪ್ಪು (ಕೆಜಿ) ರೂ.8
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 22
ಬೇಬಿ ಕಾರ್ನ್ ರೂ. 47
ಬಾಳೆ ಹೂವು ರೂ. 15
ಬೀಟ್ರೂಟ್ ರೂ.40
ಕ್ಯಾಪ್ಸಿಕಂ ರೂ. 32
ಹಾಗಲಕಾಯಿ ರೂ. 38
ಸೋರೆಕಾಯಿ ರೂ. 27
ಅವರೆಕಾಳು ರೂ. 70
ಎಲೆಕೋಸು ರೂ. 21
ಕ್ಯಾರೆಟ್ ರೂ. 47
ಹೂಕೋಸು ರೂ. 25
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ. 16
ಕೊತ್ತಂಬರಿ ಸೊಪ್ಪು ರೂ. 9
ಜೋಳ ರೂ. 22
ಸೌತೆಕಾಯಿ ರೂ. 20
ಕರಿಬೇವು ರೂ. 26
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 30
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ. 30
ಮೆಂತ್ಯ ಸೊಪ್ಪು ರೂ. 8
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ತರಕಾರಿ ದರದಲ್ಲಿ ಏರಿಳಿತ
ಕಾಂಗ್ರೇಸ್ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ
ಬೆಂಗಳೂರಿನಲ್ಲಿ ಹೈಸ್ಪೀಡ್ ರೈಲಿಗೆ ಕಲ್ಲು ತೂರಾಟ
ವಂದೇ ಭಾರತ್ ರೈಲಿಗೆ ಕಲ್ಲು ತೂರಿದ ಕಿಡಿಗೇಡಿಗಳು
ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಖಾಸಗಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಮೇಲೆ ರೇಪ್: ಐವರು ಶಿಕ್ಷಕರು ಅಂದರ್
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿ ಸಾವು
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪಿತೂರಿ: ಐಎಸ್ಐ, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಸುಪ್ರೀಂ ಚಾಟಿ ಬೆನ್ನಲ್ಲೇ ಟ್ರಂಪ್ ಹೊಸ ವರಸೆ: ಭಾರತ ಸೇರಿ ಎಲ್ಲಾ ದೇಶಗಳಿಗೆ ಹೆಚ್ಚುವರಿ ಸುಂಕ ಸಮರ
ಆ್ಯಪ್ನಲ್ಲಿ ವೀಕ್ಷಿಸಿ
x