ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್
ಇನ್ನೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪರ ಸ್ವಾಮೀಜಿಗಳು ನೀಡುತ್ತಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ನರೇಂದ್ರ ಮೋದಿ ಜೊತೆಗೆ ನಿಂತವರು, ಬಿಜೆಪಿಗೆ ಬೆಂಬಲ ನೀಡಿದವರು ಕಾಂಗ್ರೆಸ್ ಪಕ್ಷಕ್ಕೆ ಉಪದೇಶ ನೀಡುತ್ತಿರುವುದು ಸ್ವಾಗತಾರ್ಹ ಎಂದರು.