ಹುಬ್ಬಳಿ: ಕಳಸಾ ಬಂಡೂರಿ ಮಹದಾಯಿ ಯೋಜನೆಯ ಕುರಿತು ಏಪ್ರಿಲ್ 2 ರಂದು ಸಿಎಂ ಆಯೋಜಿಸಿರುವ ಸಭೆಯಲ್ಲಿ ನಾನು ಪಾಲ್ಗೊಳುತ್ತೇನೆ. ಆದರೆ, ಯೋಜನೆ ಕುರಿತು ಮುಖ್ಯಮಂತ್ರಿಯವರು ಸಂಧಾನ ಸಭೆ ಆರಂಭಿಸಲಿ ಎಲ್ಲವನ್ನು ಪ್ರಧಾನಿ ಮೋದಿಯವರ ತಲೆಗೆ ಕಟ್ಟುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.